*ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು* ರಾಜ್ಯದ ಆರುವರೆ ಕೋಟಿ ಕನ್ನಡಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಪಕ್ಷಕ್ಕೆ ನೀಡಿರುವ ಪ್ರಚಂಡ ಬಹುಮತಕ್ಕೆ ಪಕ್ಷವು ಮೊದಲ ಶಾಸಕಾಂಗ ಪಕ್ಷ ಸಭೆಯಲ್ಲಿ ಹೃತ್ಪೂರ್ವಕ…
*ಟಿ.ನರಸಿಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಮಾತುಗಳು* ನಾನು ಇಲ್ಲಿಗೆ ಬಂದಾಗ ಈ ಪ್ರದೇಶ ಎಷ್ಟು ಸುಂದರವಾಗಿದೆ ಎಂದು ಅನಿಸಿತು. ಇದು ಸಂಗಮ ಸ್ಥಳ ಕಾವೇರಿ ಹಾಗೂಕಬಿನಿ ಸಂಗಮವಾಗಿದೆ. ಇದು ದೇವಾಲಯಗಳ ಸ್ಥಳವಾಗಿದೆ. ಇದೊಂದು ಪವಿತ್ರ…