ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಬಿಜೆಪಿ ನಾಯಕರಾಗಿದ್ದ ಸಿ.ಎಂ. ಉದಾಸಿ ಅವರನ್ನೇ ಸೋಲಿಸಿ ಗೆದ್ದವರು ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಮನೋಹರ್ ತಹಸೀಲ್ದಾರ್. ಸಿದ್ದರಾಮಯ್ಯ ಮುಖ್ಯಮಂತ್ರಿ. ಆಗಿದ್ದಾಗ…
ಬೆಂಗಳೂರು: ಜಗಜ್ಯೋತಿ ಬಸವೇಶ್ವರರವರ ಜನ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರು ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಕೋಟ…
ಬಿಜೆಪಿ ಪಕ್ಷದಲ್ಲಿ ಯಡಿಯೂರಪ್ಪ ವಿರೋಧಿಗಳು ಅವರನ್ನು ಇದುವರೆಗೆ 5 ವರ್ಷ ಸಂಪೂರ್ಣವಾಗಿ ಮುಖ್ಯಮಂತ್ರಿ ಆಗಿ ಕೆಲಸ ಮಾಡಲು ಬಿಡಲೇ ಇಲ್ಲ. ಕಾರಣ ಯಡಿಯೂರಪ್ಪ ರಾಜಕೀಯವಾಗಿ ಬೆಳೆದರೆ ಬಿ.ಎಸ್.ವೈ.…