*ಪದ್ಮರಾಜ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು* ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ, ಅವರ ಪಕ್ಷದಲ್ಲಿ ಬಿರುಗಾಳಿ ಆರಂಭವಾಗಿದೆ. ಪರಿಣಾಮ ಸಾವಿರಾರು ಬಿಜೆಪಿ ನಾಯಕರು, ಕಾರ್ಯಕರ್ತರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.…
ನಾಲ್ಕು ಕೇಂದ್ರಗಳಲ್ಲಿ ಮತ ಎಣಿಕೆ ಮಾಧ್ಯಮ ಕೇಂದ್ರಗಳ ಸ್ಥಾಪನೆ ನಾಳೆ ಬೆಂಗಳೂರಿನ ನಾಲ್ಕು ಕೇಂದ್ರಗಳಲ್ಲಿ ಮತ ಎಣಿಕೆ ಮಾಧ್ಯಮ ಕೇಂದ್ರಗಳ ಸ್ಥಾಪನೆ ಬೆಂಗಳೂರು ನಗರ ಜಿಲ್ಲೆ, ಮೇ 12 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ…