ಮುಖ್ಯಮಂತ್ರಿಗಳಿಂದ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು: ಜಗಜ್ಯೋತಿ  ಬಸವೇಶ್ವರರವರ ಜನ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರು ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ  ಮಾಡಿದರು.

ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಛಲವಾದಿನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

kanews

kanews

Leave a Reply

Your email address will not be published. Required fields are marked *